ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ ಗರಿ

ಹೋಮ್ ಪೇಜ್ರಾಷ್ಟ್ರೀಯ

1/25/20251 ನಿಮಿಷ ಓದಿ

ನವದೆಹಲಿ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಾರೆ. ಕರ್ನಾಟಕ ರಾಜ್ಯದ ಮೂವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಡಾ. ವಿಜಯಲಕ್ಷ್ಮಿ ದೇಶಮಾನೆ, ವೆಂಕಪ್ಪ ಅಂಬಾಜೀ ಸುಗಟ್ಕೇರ್ ಹಾಗೂ ಭೀಮವ್ವ ದೊಡ್ಡ ಬಾಲಪ್ಪಗೆ ಪ್ರಶಸ್ತಿ ಲಭಿಸಿದೆ.